Saturday, January 26, 2019

2019ರ ಲೋಕಸಭೆ ಚುನಾವಣೆ ಸಮೀಕ್ಷೆಗಳೆಲ್ಲವನ್ನೂ ಉಲ್ಟಾ ಮಾಡಲಿದೆಯೇ ಮೋದಿ ಜಾತಕ ಫಲ?

ಮೊನ್ನೆ ಅಂದರೆ ಗುರುವಾರ ಸಂಜೆಯಿಂದ ಒಂದೇ ಸಮನೆ ನನ್ನ ಫೋನ್ ಗೆ ಕರೆ ಬರುತ್ತಿದೆ. ಎರಡು ಬಗೆಯಲ್ಲಿ ಮಾತನಾಡುತ್ತಿದ್ದಾರೆ. ಏನೋ ನೀವು ಈ ಹಿಂದೆ ಹೇಳಿದಿರಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ ಅಂತ. ಈಗ ಸಮೀಕ್ಷೆ ಬಂದಿದೆ. ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲಂತೆ. ಉಳಿದ ಕಡೆಯೆಲ್ಲ ಒಟ್ಟಾರೆ ನೋಡಿದರೆ ಬಿಜೆಪಿಗೆ

from Oneindia.in - thatsKannada http://bit.ly/2Wmqnmg

ಶ್ರೀಗಳ ಅಂತಿಮ ದರ್ಶನಕ್ಕೆ ಬಾರದ ಮೋದಿ ಮೇಲೆ ಪರಂ ಗರಂ!

ತುಮಕೂರು, ಜನವರಿ 23: ಸೋಮವಾರದಂದು ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರ ಅಂತಿಮ ದರ್ಶನ ಪಡೆದಿದ್ದರೆ ಪ್ರಧಾನಿ ನರೇಂದ್ರ ಮೊದಿ ಅವರ ಘನತೆ ಹೆಚ್ಚುತ್ತಿತ್ತು ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಹೇಳಿದ್ದಾರೆ. ಗದ್ದುಗೆಯಲ್ಲಿ ಐಕ್ಯರಾದ ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳು ಪ್ರಧಾನಿ ಮೋದಿ ಅವರು ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಯಾಕೆ

from Oneindia.in - thatsKannada http://bit.ly/2RivOyI

ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಸಮಯದ ಬಗ್ಗೆ ಜ್ಯೋತಿಷ್ಯ ಏನು ಹೇಳುತ್ತದೆ?

ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬ ಮಾತೊಂದಿದೆ. ಹಿರಿಯರಾದ ಶಿವಕುಮಾರ ಸ್ವಾಮಿಗಳು ಶಿವೈಕ್ಯರಾದ ದಿನ, ಕಾಲವನ್ನು ಪರಾಂಬರಿಸುವಾಗ ಅದೆಂಥ ಅಚ್ಚರಿಯ ಸಂಗತಿಗಳು ತಿಳಿದುಬರುತ್ತಿವೆ ಗೊತ್ತೆ? ಅಂಥ ವಿಚಾರಗಳನ್ನು ನಿಮ್ಮೊಂದಿಗೆ ಅಲ್ಲದೆ ಇನ್ಯಾರ ಜತೆಗೆ ಹಂಚಿಕೊಳ್ಳಲು ಸಾಧ್ಯ? ಜನವರಿ 21ನೇ ತಾರೀಕು, ಸೋಮವಾರ ಬೆಳಗ್ಗೆ 11.44ಕ್ಕೆ ಶಿವಕುಮಾರ ಸ್ವಾಮೀಜಿ ಕಾಲವಾಗಿದ್ದಾರೆ ಎಂಬುದು ಸದ್ಯಕ್ಕೆ ಇರುವ ಮಾಹಿತಿ. ಈಗ ಉತ್ತರಾಯಣ

from Oneindia.in - thatsKannada http://bit.ly/2WmrVMU

ಕುಜ ದೋಷ ಎಂದರೇನು? ಪರಿಹಾರ ಮಾರ್ಗಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಈ ಹಿಂದೆ ನಿಮಗೆ ಗಜಕೇಸರಿ ಯೋಗದ ಬಗ್ಗೆ ತಿಳಿಸಿಕೊಟ್ಟಿದ್ದೆ. ಈ ದಿನ ದೋಷವೊಂದರ ಬಗ್ಗೆ ತಿಳಿದುಕೊಳ್ಳೋಣ. ಪದೇ ಪದೇ ಕೇಳಿರಬಹುದಾದ, ಪರಿಚಿತವಾದ ಪದ ಇದು. ವಿಶೇಷವಾಗಿ ವಿವಾಹ ಸಂದರ್ಭದಲ್ಲಿ ವಧುವಿನ ಕಡೆಯವರು ಚಿಂತೆಗೆ ಈಡಾಗುತ್ತಾರೆ. ಅದಕ್ಕೆ ಕಾರಣ ಜನ್ಮ ಜಾತಕದಲ್ಲಿನ ಕುಜ ದೋಷ. ಹೆಣ್ಣುಮಕ್ಕಳ ಪೋಷಕರನ್ನು ಬಹಳ ಚಿಂತೆಗೆ ಗುರಿ ಮಾಡುವ ಈ 'ಕುಜ ದೋಷ'ದ ಬಗ್ಗೆ

from Oneindia.in - thatsKannada http://bit.ly/2RivMXC

2019ರ ಲೋಕಸಭೆ ಚುನಾವಣೆ ಸಮೀಕ್ಷೆಗಳೆಲ್ಲವನ್ನೂ ಉಲ್ಟಾ ಮಾಡಲಿದೆಯೇ ಮೋದಿ ಜಾತಕ ಫಲ?

ಮೊನ್ನೆ ಅಂದರೆ ಗುರುವಾರ ಸಂಜೆಯಿಂದ ಒಂದೇ ಸಮನೆ ನನ್ನ ಫೋನ್ ಗೆ ಕರೆ ಬರುತ್ತಿದೆ. ಎರಡು ಬಗೆಯಲ್ಲಿ ಮಾತನಾಡುತ್ತಿದ್ದಾರೆ. ಏನೋ ನೀವು ಈ ಹಿಂದೆ ಹೇಳಿದಿರಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ ಅಂತ. ಈಗ ಸಮೀಕ್ಷೆ ಬಂದಿದೆ. ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲಂತೆ. ಉಳಿದ ಕಡೆಯೆಲ್ಲ ಒಟ್ಟಾರೆ ನೋಡಿದರೆ ಬಿಜೆಪಿಗೆ

from Oneindia.in - thatsKannada http://bit.ly/2HztvI4

ಶ್ರೀಗಳ ಅಂತಿಮ ದರ್ಶನಕ್ಕೆ ಬಾರದ ಮೋದಿ ಮೇಲೆ ಪರಂ ಗರಂ!

ತುಮಕೂರು, ಜನವರಿ 23: ಸೋಮವಾರದಂದು ಲಿಂಗೈಕ್ಯರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರ ಅಂತಿಮ ದರ್ಶನ ಪಡೆದಿದ್ದರೆ ಪ್ರಧಾನಿ ನರೇಂದ್ರ ಮೊದಿ ಅವರ ಘನತೆ ಹೆಚ್ಚುತ್ತಿತ್ತು ಎಂದು ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಹೇಳಿದ್ದಾರೆ. ಗದ್ದುಗೆಯಲ್ಲಿ ಐಕ್ಯರಾದ ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳು ಪ್ರಧಾನಿ ಮೋದಿ ಅವರು ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಯಾಕೆ

from Oneindia.in - thatsKannada http://bit.ly/2ScrbL6

ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಸಮಯದ ಬಗ್ಗೆ ಜ್ಯೋತಿಷ್ಯ ಏನು ಹೇಳುತ್ತದೆ?

ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬ ಮಾತೊಂದಿದೆ. ಹಿರಿಯರಾದ ಶಿವಕುಮಾರ ಸ್ವಾಮಿಗಳು ಶಿವೈಕ್ಯರಾದ ದಿನ, ಕಾಲವನ್ನು ಪರಾಂಬರಿಸುವಾಗ ಅದೆಂಥ ಅಚ್ಚರಿಯ ಸಂಗತಿಗಳು ತಿಳಿದುಬರುತ್ತಿವೆ ಗೊತ್ತೆ? ಅಂಥ ವಿಚಾರಗಳನ್ನು ನಿಮ್ಮೊಂದಿಗೆ ಅಲ್ಲದೆ ಇನ್ಯಾರ ಜತೆಗೆ ಹಂಚಿಕೊಳ್ಳಲು ಸಾಧ್ಯ? ಜನವರಿ 21ನೇ ತಾರೀಕು, ಸೋಮವಾರ ಬೆಳಗ್ಗೆ 11.44ಕ್ಕೆ ಶಿವಕುಮಾರ ಸ್ವಾಮೀಜಿ ಕಾಲವಾಗಿದ್ದಾರೆ ಎಂಬುದು ಸದ್ಯಕ್ಕೆ ಇರುವ ಮಾಹಿತಿ. ಈಗ ಉತ್ತರಾಯಣ

from Oneindia.in - thatsKannada http://bit.ly/2HAG3Pn